ಮಹಾತ್ಮ ಗಾಂಧಿ: ಒಪ್ಪು - ತಪ್ಪು : ನಿಮ್ಮ ಏನಂತಿಗಳು
ಗಾಂಧಿ ಮಹಾತ್ಮನೆ? ಗಾಂಧಿ ಮಾಡಿದ್ದೆಲ್ಲ ಸರಿಯೆ? ನಾವು ಎಡವಿದೆವೆ? ಲಾಭ ಆದದ್ದು ಅಗುತ್ತಿರುವುದು ಯಾರಿಗೆ?
ಗಾಂಧಿ ಮಹಾತ್ಮನೆ? ಗಾಂಧಿ ಮಾಡಿದ್ದೆಲ್ಲ ಸರಿಯೆ? ನಾವು ಎಡವಿದೆವೆ? ಲಾಭ ಆದದ್ದು ಅಗುತ್ತಿರುವುದು ಯಾರಿಗೆ?
*** ವಿಶ್ವೇಶ್ವರ ದೀಕ್ಷಿತ
ಕನ್ನಡ ಕಲಿ ಒಂದು ಅವಿರತ ಅಪೂರ್ವ ಸಂಗತಿ. ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಕೈಬೆರಳಿನಲ್ಲಿ ಎಣಿಸುವಷ್ಟು ವಿದ್ಯಾರ್ಥಿಗಳೊಂದಿಗೆ ಪ್ರಾರಂಭವಾಯ್ತು. ಕೂಡಲೆ , ೮೦ಕ್ಕೂ ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ಕನ್ನಡ ಕಲಿಯ ಐದು ಅಧ್ಯಾಯಗಳು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಹರಡಿಕೊಂಡವು. ಈಗ ನಾವು ೨೨೦+ ಸದೃಢರಾಗಿದ್ದೇವೆ ಮತ್ತು ಇನ್ನು ಬೆಳೆಯುತ್ತಿದ್ದೇವೆ. ಕಳೆದ ವರ್ಷವೆ ಹೊಸ ಕನ್ನಡ ಕಲಿ ಶಾಲೆಯೊಂದು ಟಾರೆನ್ಸ್ ನಲ್ಲಿ ಪ್ರಾರಂಭವಾಯ್ತು. ಈಗ ಅಲ್ಲಿ ೨೫ ವಿದ್ಯಾರ್ಥಿಗಳು ನಮ್ಮ ತಾಯ್ನುಡಿಯ ಕಲಿಕೆಯಲ್ಲಿ ನಿರತರಾಗಿದ್ದಾರೆ. ಈ ವರ್ಷ ಪೂರಣದ ಹರ್ಷ ಸಂದರ್ಭದ ನಿಮಿತ್ತ , ಉಷಾ ಮತ್ತು ಪ್ರಶಾಂತ ಬೆಂಗಳೂರು ಅವರ ನೇತೃತ್ವದ, ಟಾರೆನ್ಸ್ ವೃಂದಕ್ಕೆ ಹಾರ್ದಿಕ ಅಭಿನಂದನೆಗಳು.
ಕನ್ನಡ ಕಲಿ ಲೇಖಕರಾದ ಎಸ್. ಎಮ್. ಪೆಜತ್ತಾಯ ಅವರ ಅನುಭವ ಕಥನ ಪುಸ್ತಕ ರೂಪದಲ್ಲಿ ಹೊರಬಂದಿದೆ.

ಸಂಪೂರ್ಣ ಉತ್ತರಭಾರತ ಚಳಿಯಿಂದ ತತ್ತರಿಸಿ ಹೋಗಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ಚಳಿಯಿಂದ ಮರಣ ಹೊಂದಿದವರ ಸಂಖ್ಯೆ ೧೨೫ ಕ್ಕೆ ತಲುಪಿರುವುದು. ಜನವರಿ ೧೫ ರವರೆಗೆ ರಾಜ್ಯ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವುದು. ರೈಲುಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಕೆಲವೊಂದು ರೈಲುಗಳು ರದ್ದಾಗಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿರುವರು.